ಬ್ರೇಕಿಂಗ್ ನ್ಯೂಸ್
14-10-20 01:31 pm Headline Karnataka News Network ಸಿನಿಮಾ
ನವದೆಹಲಿ, ಅಕ್ಟೋಬರ್ 14: ಆರು ತಿಂಗಳ ಬಳಿಕ ದೇಶಾದ್ಯಂತ ಅ.15ರಿಂದ ಸಿನೆಮಾ ಹಾಲ್ ಮತ್ತು ಥಿಯೇಟರ್ ತೆರೆಯಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ಡೌನ್ ಬಳಿಕ ಸಿನೆಮಾ ಹಾಲ್, ಮಲ್ಟಿಪ್ಲೆಕ್ಸ್ ಗಳು ಪೂರ್ತಿ ಬಂದ್ ಆಗಿದ್ದವು. ಚಿತ್ರೋದ್ಯಮ ಕೂಡ ಸಂಕಷ್ಟಕ್ಕೆ ಈಡಾಗಿತ್ತು. ಇದೀಗ ಕೊನೆಗೂ ಸಿನೆಮಾ ಥಿಯೇಟರ್ ಮತ್ತು ಈ ಉದ್ಯಮವನ್ನೇ ನಂಬಿಕೊಂಡಿದ್ದ ಕಾರ್ಮಿಕರ ಮುಖದಲ್ಲಿ ಸರಕಾರದ ಈ ನಿರ್ಧಾರ ನಗುಮೂಡಿಸಿದೆ.



ಆದರೆ, ನಗರ ಪ್ರದೇಶಗಳಲ್ಲಿ ಸಿನೆಮಾ ಥಿಯೇಟರ್ ತೆರೆದುಕೊಂಡರೂ, ಚಿತ್ರ ಪ್ರದರ್ಶನಕ್ಕೆ ಹೊಸ ಚಿತ್ರಗಳಿಲ್ಲದಿರುವುದು ಮಾಲೀಕರಲ್ಲಿ ಚಿಂತೆ ಮೂಡಿಸಿದೆ. ಹೀಗಾಗಿ ಹೊಸ ಚಿತ್ರಗಳು ತೆರೆಗೆ ಬರೋವರೆಗೂ ಹಳೆಯ ಹಿಟ್ ಚಿತ್ರಗಳನ್ನೇ ಮತ್ತೆ ಪ್ರದರ್ಶನ ಮಾಡಿಸಬೇಕು ಎಂಬ ಚಿಂತನೆಯಲ್ಲಿದ್ದಾರೆ.
ಕಳೆದ ಆರು ತಿಂಗಳಲ್ಲಿ ಯಾವುದೇ ಆದಾಯ ಇರದಿದ್ದರೂ ಕೆಲಸಗಾರರಿಗೆ ವೇತನ ನೀಡಿದ್ದೇವೆ. ಈ ನಡುವೆ, ಥಿಯೇಟರ್ ಓಪನ್ ಮಾಡಲು ಅನುಮತಿ ನೀಡಿದ್ದು ಒಂಚೂರಾದ್ರೂ ಬಿಸಿನೆಸ್ ತೆರೆದುಕೊಳ್ಳಲು ಅವಕಾಶ ನೀಡಿದಂತಾಗಿದೆ. ನಾವು ಎಲ್ಲ ನಿಯಮಗಳನ್ನೂ ಪಾಲಿಸಲು ರೆಡಿ ಇದ್ದೇವೆ ಎಂದು ಥಿಯೇಟರ್ ಮಾಲೀಕರೊಬ್ಬರು ಹೇಳಿದ್ದಾರೆ.
Theatres and movie halls are set to reopen on October 15, in India nearly seven months after the lockdown was imposed.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm