ಬ್ರೇಕಿಂಗ್ ನ್ಯೂಸ್
12-12-22 01:50 pm Source: Vijayakarnataka ಸಿನಿಮಾ
‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡ್ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ 'ಕ್ರೇಜಿ ಸ್ಟಾರ್' ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ಸ್ಟರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು ಚಿತ್ರದ ಮುಹೂರ್ತ ನೆರವೇರಿದೆ.
ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ.
ರಾ, ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ನೀಡಿದ್ದು, ಎರಡನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ವಿಕ್ರಮ್ ತೆರೆ ಮೇಲೆ ಮಿಂಚಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.
ಕನ್ನಡದಲ್ಲಿ 'ಹೆಡ್ ಬುಷ್' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಕಾರ್ತಿಕ್ ರಾಜನ್ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಸದ್ಯದಲ್ಲೇ ಟೈಟಲ್, ತಾರಾಬಳಗ, ತಂತ್ರಜ್ಞರು ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕ ಕಾರ್ತಿಕ್ ರಾಜನ್ ತಿಳಿಸಿದ್ದಾರೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.
2ನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಲು ವಿಕ್ರಮ್ ರೆಡಿ
![]()
ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ
![]()
ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿವೆ
![]()
Vikram Ravichandran Starrer Another Movie With Karthik Rajan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm