ಬ್ರೇಕಿಂಗ್ ನ್ಯೂಸ್
19-12-22 12:48 pm Source: Vijayakarnataka ಸಿನಿಮಾ
ವಿವಾಹಿತ ಮಹಿಳೆಯರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸರ್ಗಂ ಕೌಶಾಲ್ ಅವರಿಗೆ ಪ್ರಶಸ್ತಿ ದಕ್ಕಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅಂತಿಮ ಸುತ್ತಿನ ಬಿರುಸಿನ ಪೈಪೋಟಿಯಲ್ಲಿ 63 ದೇಶಗಳ ಸುಂದರಿಯರು ಭಾಗವಹಿಸಿದ್ದರು. 31 ವರ್ಷದ ಜಮ್ಮುವಿನ ಸುಂದರಿ ಗೆಲುವಿನ ನಗೆ ಬೀರಿದರು.
ಮಿಸೆಸ್ ಪಾಲಿನೇಷ್ಯಾ ಮೊದಲ ರನ್ನರ್ ಅಪ್ ಹಾಗೂ ಮಿಸೆಸ್ ಕೆನಡಾ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿ ಭಾರತಕ್ಕೆ ದಕ್ಕಿದೆ. 2001ರಲ್ಲಿ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು.

ಸರ್ಗಂ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ವೈಜಾಗ್ನಲ್ಲಿ ಸರ್ಗಂ ಅವರು ಟೀಚರ್ ಆಗಿ ಕೆಲಸ ಮಾಡಿದ್ದರು. ಸರ್ಗಂ ಅವರ ಪತಿ ಭಾರತೀಯ ನೇವಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಅದಿತಿ ಗೋವಿತ್ರಿಕರ್ ಅವರು ಸರ್ಗಂ ಅವರಿಗೆ, "ಅಭಿನಂದನೆಗಳು. 21 ವರ್ಷಗಳ ಬಳಿಕ ಈ ಪಟ್ಟ ಸಿಕ್ಕಿದ್ದು ಖುಷಿಯಾಯ್ತು" ಎಂದು ಹೇಳಿದ್ದಾರೆ.

/newsdrum-in/media/media_files/md93h9pgChArmvI9EDLg.jpg)
1984ರಲ್ಲಿ ಮೊದಲ ಬಾರಿಗೆ 'ಮಿಸೆಸ್ ವರ್ಲ್ಡ್' ಪ್ರಶಸ್ತಿ ಕೊಡಲು ಆರಂಭಿಸಲಾಗಿತ್ತು. ಆರಂಭದಲ್ಲಿ Mrs Woman of the world ನಿಂದ Mrs World ಎಂದು ಹೆಸರು ಬದಲಾಯಿಸಲಾಗಿತ್ತು. 80 ದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಮೇರಿಕಕ್ಕೆ ಹೆಚ್ಚು ಪ್ರಶಸ್ತಿ ಸಿಕ್ಕಿವೆ.
Mrs World 2022 Winner Sargam Koushal Bringing The Crown Back To India After 21 Years.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm