ಬ್ರೇಕಿಂಗ್ ನ್ಯೂಸ್
19-12-22 12:48 pm Source: Vijayakarnataka ಸಿನಿಮಾ
ವಿವಾಹಿತ ಮಹಿಳೆಯರ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಸರ್ಗಂ ಕೌಶಾಲ್ ಅವರಿಗೆ ಪ್ರಶಸ್ತಿ ದಕ್ಕಿದೆ. ಲಾಸ್ ಏಂಜಲೀಸ್ನಲ್ಲಿ ನಡೆದ ಅಂತಿಮ ಸುತ್ತಿನ ಬಿರುಸಿನ ಪೈಪೋಟಿಯಲ್ಲಿ 63 ದೇಶಗಳ ಸುಂದರಿಯರು ಭಾಗವಹಿಸಿದ್ದರು. 31 ವರ್ಷದ ಜಮ್ಮುವಿನ ಸುಂದರಿ ಗೆಲುವಿನ ನಗೆ ಬೀರಿದರು.
ಮಿಸೆಸ್ ಪಾಲಿನೇಷ್ಯಾ ಮೊದಲ ರನ್ನರ್ ಅಪ್ ಹಾಗೂ ಮಿಸೆಸ್ ಕೆನಡಾ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ. 21 ವರ್ಷಗಳ ಬಳಿಕ ಈ ಪ್ರತಿಷ್ಠಿತ ಪ್ರಶಸ್ತಿ ಭಾರತಕ್ಕೆ ದಕ್ಕಿದೆ. 2001ರಲ್ಲಿ ಅದಿತಿ ಗೋವಿತ್ರಿಕರ್ ಅವರು ಮಿಸೆಸ್ ವರ್ಲ್ಡ್ ಆಗಿ ಆಯ್ಕೆಯಾಗಿದ್ದರು.

ಸರ್ಗಂ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ. ವೈಜಾಗ್ನಲ್ಲಿ ಸರ್ಗಂ ಅವರು ಟೀಚರ್ ಆಗಿ ಕೆಲಸ ಮಾಡಿದ್ದರು. ಸರ್ಗಂ ಅವರ ಪತಿ ಭಾರತೀಯ ನೇವಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಅದಿತಿ ಗೋವಿತ್ರಿಕರ್ ಅವರು ಸರ್ಗಂ ಅವರಿಗೆ, "ಅಭಿನಂದನೆಗಳು. 21 ವರ್ಷಗಳ ಬಳಿಕ ಈ ಪಟ್ಟ ಸಿಕ್ಕಿದ್ದು ಖುಷಿಯಾಯ್ತು" ಎಂದು ಹೇಳಿದ್ದಾರೆ.

/newsdrum-in/media/media_files/md93h9pgChArmvI9EDLg.jpg)
1984ರಲ್ಲಿ ಮೊದಲ ಬಾರಿಗೆ 'ಮಿಸೆಸ್ ವರ್ಲ್ಡ್' ಪ್ರಶಸ್ತಿ ಕೊಡಲು ಆರಂಭಿಸಲಾಗಿತ್ತು. ಆರಂಭದಲ್ಲಿ Mrs Woman of the world ನಿಂದ Mrs World ಎಂದು ಹೆಸರು ಬದಲಾಯಿಸಲಾಗಿತ್ತು. 80 ದೇಶಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಮೇರಿಕಕ್ಕೆ ಹೆಚ್ಚು ಪ್ರಶಸ್ತಿ ಸಿಕ್ಕಿವೆ.
Mrs World 2022 Winner Sargam Koushal Bringing The Crown Back To India After 21 Years.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm