ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 10:35 pm
Mangalore Correspondent
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm