ಬ್ರೇಕಿಂಗ್ ನ್ಯೂಸ್
16-10-20 01:44 pm Headline Karnataka News Network ಸಿನಿಮಾ
ಬೆಂಗಳೂರು, ಅಕ್ಟೋಬರ್ 16: ಡ್ರಗ್ ಪ್ರಕರಣ ಈಗ ಆದಿತ್ಯಾ ಆಳ್ವ ಕುಟುಂಬಕ್ಕೂ ಸುತ್ತಿಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧಿಸಿ ಮುಂಬೈನಲ್ಲಿರುವ ಆದಿತ್ಯಾ ತಂಗಿ ಪ್ರಿಯಾಂಕಾ ಮತ್ತು ವಿವೇಕ್ ಓಬೆರಾಯ್ ಮನೆಗೆ ದಾಳಿ ನಡೆಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಈಗ ಪ್ರಿಯಾಂಕಾಗೆ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.
ಮುಂಬೈನಲ್ಲಿರುವ ಪ್ರಿಯಾಂಕಾ ಮನೆಗೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಪ್ರಿಯಾಂಕಾ ಮತ್ತು ವಿವೇಕ್ ಒಬೆರಾಯ್ ದಂಪತಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಿಲ್ಲ ಎಂದು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಬಗ್ಗೆ ಶಂಕೆ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಕರೆದಿರುವ ಸಾಧ್ಯತೆಯಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯಾ ಆಳ್ವ ಹಾಗೂ ಪ್ರಿಯಾಂಕಾ ಚಿಕ್ಕಮಗಳೂರು ಮೂಲದ ಮಾಜಿ ಸಚಿವ ಜೀವರಾಜ ಆಳ್ವಾ ಅವರ ಮಕ್ಕಳಾಗಿದ್ದಾರೆ.




ಆದಿತ್ಯ ಆಳ್ವ ಹೆಸರು ಕಳೆದ ಸೆಪ್ಟೆಂಬರ್ 4ರಂದು ಎಫ್ಐಆರ್ ಸೇರುತ್ತಿದ್ದಂತೆ ಆತ ನಾಪತ್ತೆಯಾಗಿದ್ದ. ವಿದೇಶಕ್ಕೆ ಹಾರಿದ್ದಾನೋ, ಮುಂಬೈನಲ್ಲಿ ಅಡಗಿದ್ದಾನೋ ಎನ್ನುವ ಸಂಶಯ ಮೂಡಿದೆ. ಈ ನಡುವೆ, ಪ್ರಕರಣ ಸಂಬಂಧಿಸಿ ಮಾಹಿತಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬೆಂಗಳೂರು ಪೊಲೀಸರು ಮುಂಬೈಗೆ ತೆರಳಿದ್ದರು. ಆದರೆ, ಆ ವೇಳೆಗೆ ಓಬೆರಾಯ್ ದಂಪತಿ ಪೊಲೀಸರ ಕೈಗೆ ಸಿಗಲಿಲ್ಲ.
Actor Vivek Oberoi's wife Priyanka Alva was sent a notice by the Bangalore crime branch in the Sandalwood drugs case after her brother, Aditya Alva went absconding in the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am