ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm