ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm