ಬ್ರೇಕಿಂಗ್ ನ್ಯೂಸ್
06-01-23 01:23 pm Source: news18 ಸಿನಿಮಾ
ಕಾಂತಾರ ನಟ ಕಿಶೋರ್ ಅವರು ನೇರ ನುಡಿಯ ಸ್ವಭಾವದವರು. ಎಲ್ಲವನ್ನೂ ನೆರವಾಗಿ ಹೇಳುವ, ಸ್ಪಷ್ಟ ಮಾತಿನ ನಟ. ಈಗ ಅವರು ಕೆಜಿಎಫ್ ಸಿನಿಮಾ ಬಗ್ಗೆ ನೀಡಿರುವ ಹೇಳಿಕೆಯೊಂದು ಸುದ್ದಿಯಾಗಿದೆ.

ಕೆಜಿಎಫ್2 ಸಿನಿಮಾ ನೋಡದವರಿದ್ದಾರಾ? ಎಲ್ಲರೂ ಹಲವು ಬಾರಿ ಥಿಯೇಟರ್ಗೆ ಹೋಗಿ ಸಿನಿಮಾ ನೋಡಿ ಬಂದಿದ್ದಾರೆ. ಆದರೆ ಕಿಶೋರ್ ಇದುವೆಗೂ ಕೆಜಿಎಫ್ ಸಿನಿಮಾ ನೋಡಿಯೇ ಇಲ್ಲವಂತೆ.

ಇದೇ ವಿಚಾರವನ್ನು ಸ್ವತಃ ರಿವೀಲ್ ಮಾಡಿರುವ ಬಹುಭಾಷಾ ನಟ ಕಿಶೋರ್ ಅವರು ಖಾಸಗಿ ಚಾನೆಲ್ ಜೊತೆಗಿನ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ಅಲ್ಲಿ ಕೆಜಿಎಫ್ ಬಗ್ಗೆಯೂ ಮಾತನಾಡಿದ್ದಾರೆ.

ಇದು ಸರಿಯೋ ತಪ್ಪೋ ಗೊತ್ತಿಲ್ಲ. ನಾನು ಕೆಜಿಎಫ್ 2 ಸಿನಿಮಾ ನೋಡಿಲ್ಲ. ನಾನು ಇಷ್ಟಪಡೋ ರೀತಿಯ ಸಿನಿಮಾ ಅಲ್ಲ ಇದು. ಇದು ನನ್ನ ವೈಯಕ್ತಿಕ ಆಯ್ಕೆ ವಿಚಾರ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಹಿಟ್ ಆಗದ ಸಣ್ಣ ಸಣ್ಣ ಸಿನಿಮಾ ನೋಡಲು ನನಗೆ ಇಷ್ಟ. ಬುದ್ಧಿ ಇಲ್ಲದ ಚಿತ್ರಗಳಿಗಿಂತ ಕೆಲವು ಗಂಭೀರ ವಿಚಾರವನ್ನು ತಿಳಿಸೋ ಸಿನಿಮಾ ನೋಡೋಕೆ ಇಷ್ಟಪಡುತ್ತೇನೆ ಎಂದಿದ್ದಾರೆ.

ಕಿಶೋರ್ ಅವರು ಸೌತ್ನ ಪ್ರಮುಖ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅವರಿಗೆ ಎಲ್ಲಾ ಭಾಷೆಗಳಲ್ಲಿಯೂ ಅಭಿಮಾನಿಗಳಿರುವುದು ವಿಶೇಷ. ಚಿಕ್ಕ ಪಾತ್ರಗಳನ್ನು ಮಾಡಿದರೂ ನಟ ಸಿನಿಪ್ರೇಕ್ಷಕರ ಮಧ್ಯೆ ಸಖತ್ ಫೇಮಸ್ ಇದ್ದಾರೆ.
Kantara actor kishore says he did not watch KGF yet he dont like mindless movies.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm