ಬ್ರೇಕಿಂಗ್ ನ್ಯೂಸ್
07-01-23 12:34 pm Source: news18 ಸಿನಿಮಾ
ಬಹುಭಾಷಾ ನಟಿ ಸರೋಜಾ ದೇವಿ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಬಿ. ಸರೋಜಾ ದೇವಿ ಅವರಿಗೆ ಇಂದು ಹುಟ್ಟಿದ ಹಬ್ಬದ ಸಂಭ್ರಮ. ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಲವು ಫೋಟೋಸ್ ಶೇರ್ ಮಾಡಿದ್ದಾರೆ.
ಬಹುಭಾಷಾ ನಟಿ, ಹಿರಿಯ ಕಲಾವಿದೆ ಸರೋಜಾ ದೇವಿ ಅವರ ಹುಟ್ಟಿದ ದಿನ ಇಂದು. ನಟಿ ಇಂದು 85ನೇ ವರ್ಷದ ಬರ್ತ್ಡೇ ಆಚರಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ನಟಿಯ ಅಭಿಮಾನಿಗಳು ಅವರು ಸ್ಟಾರ್ ನಟರ ಜೊತೆಗಿದ್ದ ಹಲವಾರು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ತಮಿಳು ನಟ ಸೂರ್ಯ ಅವರ ಸಹೋದರ ನಟ ಕಾರ್ತಿ ಅವರು ಸರೋಜ ದೇವಿ ಅವರ ಜೊತೆ ನಿಂತು ತೆಗೆಸಿಕೊಂಡ ಫೋಟೋ. ಇದರಲ್ಲಿ ಹಿರಿಯ ನಟಿ ಆಕಾಶ ನೀಲಿ ಬಣ್ಣದ ಸೀರೆ ಉಟ್ಟಿದ್ದರು.

ತಮಿಳು, ತೆಲುಗು, ಕನ್ನಡ ಸೇರಿ ಸೌತ್ ಸಿನಿಮಾಗಳಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಸರೋಜಾ ದೇವಿ ಅವರಿಗೆ ಇಂಡಸ್ಟ್ರಿಯಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ.

ಸರೋಜಾ ದೇವಿ ಅವರು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಟಿ ಸುಮಲತಾ ಅಂಬರೀಶ್ ಜೊತೆಗೆ. ಇದರಲ್ಲಿ ನಟಿ ಹಸಿರು ಬಣ್ಣದ ಝರಿ ಸೀರೆ ಉಟ್ಟುಕೊಂಡಿರುವುದನ್ನು ಕಾಣಬಹುದು.

ನಟಿ ಜಯಂತಿ ಅವರು ಹಾಗೂ ಭಾರತೀ ವಿಷ್ಣು ವರ್ಧನ್ ಅವರು ಸರೋಜಾ ದೇವಿ ಜೊತೆ ತೆಗೆಸಿಕೊಂಡಿರುವ ಹಳೆಯ ಫೋಟೋ. ಸ್ಯಾಂಡಲ್ವುಡ್ನ ಮೂವರು ಸ್ಟಾರ್ ನಟಿಯರನ್ನು ಇಲ್ಲಿ ಒಟ್ಟಿಗೆ ಕಾಣಬಹುದು.

ನಟ ಪುನೀತ್ ರಾಜ್ಕುಮಾರ್ ಅವರು ಸರೋಜಾ ದೇವಿ ಅವರ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋದಲ್ಲಿ ನಟಿಯ ಮುಗುಳುನಗೆ ಕಾಣಬಹುದು. ಪುನೀತ್ ಅವರು ನಗುತ್ತಾ ತಮ್ಮ ಫೋನ್ನಲ್ಲಿ ಸೆಲ್ಫೀ ತೆಗೆದುಕೊಂಡಿದ್ದಾರೆ.
Veteran actress B Saroja Devi turns 85 see her unseen photos with stars.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm