ಬ್ರೇಕಿಂಗ್ ನ್ಯೂಸ್
07-01-23 12:34 pm Source: news18 ಸಿನಿಮಾ
ಬಹುಭಾಷಾ ನಟಿ ಸರೋಜಾ ದೇವಿ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಬಿ. ಸರೋಜಾ ದೇವಿ ಅವರಿಗೆ ಇಂದು ಹುಟ್ಟಿದ ಹಬ್ಬದ ಸಂಭ್ರಮ. ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಲವು ಫೋಟೋಸ್ ಶೇರ್ ಮಾಡಿದ್ದಾರೆ.
ಬಹುಭಾಷಾ ನಟಿ, ಹಿರಿಯ ಕಲಾವಿದೆ ಸರೋಜಾ ದೇವಿ ಅವರ ಹುಟ್ಟಿದ ದಿನ ಇಂದು. ನಟಿ ಇಂದು 85ನೇ ವರ್ಷದ ಬರ್ತ್ಡೇ ಆಚರಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ನಟಿಯ ಅಭಿಮಾನಿಗಳು ಅವರು ಸ್ಟಾರ್ ನಟರ ಜೊತೆಗಿದ್ದ ಹಲವಾರು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ತಮಿಳು ನಟ ಸೂರ್ಯ ಅವರ ಸಹೋದರ ನಟ ಕಾರ್ತಿ ಅವರು ಸರೋಜ ದೇವಿ ಅವರ ಜೊತೆ ನಿಂತು ತೆಗೆಸಿಕೊಂಡ ಫೋಟೋ. ಇದರಲ್ಲಿ ಹಿರಿಯ ನಟಿ ಆಕಾಶ ನೀಲಿ ಬಣ್ಣದ ಸೀರೆ ಉಟ್ಟಿದ್ದರು.

ತಮಿಳು, ತೆಲುಗು, ಕನ್ನಡ ಸೇರಿ ಸೌತ್ ಸಿನಿಮಾಗಳಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಸರೋಜಾ ದೇವಿ ಅವರಿಗೆ ಇಂಡಸ್ಟ್ರಿಯಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ.

ಸರೋಜಾ ದೇವಿ ಅವರು ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಟಿ ಸುಮಲತಾ ಅಂಬರೀಶ್ ಜೊತೆಗೆ. ಇದರಲ್ಲಿ ನಟಿ ಹಸಿರು ಬಣ್ಣದ ಝರಿ ಸೀರೆ ಉಟ್ಟುಕೊಂಡಿರುವುದನ್ನು ಕಾಣಬಹುದು.

ನಟಿ ಜಯಂತಿ ಅವರು ಹಾಗೂ ಭಾರತೀ ವಿಷ್ಣು ವರ್ಧನ್ ಅವರು ಸರೋಜಾ ದೇವಿ ಜೊತೆ ತೆಗೆಸಿಕೊಂಡಿರುವ ಹಳೆಯ ಫೋಟೋ. ಸ್ಯಾಂಡಲ್ವುಡ್ನ ಮೂವರು ಸ್ಟಾರ್ ನಟಿಯರನ್ನು ಇಲ್ಲಿ ಒಟ್ಟಿಗೆ ಕಾಣಬಹುದು.

ನಟ ಪುನೀತ್ ರಾಜ್ಕುಮಾರ್ ಅವರು ಸರೋಜಾ ದೇವಿ ಅವರ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋದಲ್ಲಿ ನಟಿಯ ಮುಗುಳುನಗೆ ಕಾಣಬಹುದು. ಪುನೀತ್ ಅವರು ನಗುತ್ತಾ ತಮ್ಮ ಫೋನ್ನಲ್ಲಿ ಸೆಲ್ಫೀ ತೆಗೆದುಕೊಂಡಿದ್ದಾರೆ.
Veteran actress B Saroja Devi turns 85 see her unseen photos with stars.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm