ಬ್ರೇಕಿಂಗ್ ನ್ಯೂಸ್
09-01-23 02:08 pm Source: news18 ಸಿನಿಮಾ
ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಅವಕಾಶ ಪಡೆಯೋಕೆ ಫಿಟ್ ಆಗ್ಲಿಲ್ಲ, ಬದಲಾಗಿ 8 ಕೆಜಿ ತೂಕ ಹೆಚ್ಚಿಸಿಕೊಳ್ಬೇಕಾಯ್ತು. ಆ ಇಂಟ್ರೆಸ್ಟಿಂಗ್ ಘಟನೆ ಹೀಗಿತ್ತು.
ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.



ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ. ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.
Bigg Boss kannada season 9 winner Roopesh Shetty gained 8 kg weight for movie opportunity.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm