ಬ್ರೇಕಿಂಗ್ ನ್ಯೂಸ್
09-01-23 02:08 pm Source: news18 ಸಿನಿಮಾ
ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಅವಕಾಶ ಪಡೆಯೋಕೆ ಫಿಟ್ ಆಗ್ಲಿಲ್ಲ, ಬದಲಾಗಿ 8 ಕೆಜಿ ತೂಕ ಹೆಚ್ಚಿಸಿಕೊಳ್ಬೇಕಾಯ್ತು. ಆ ಇಂಟ್ರೆಸ್ಟಿಂಗ್ ಘಟನೆ ಹೀಗಿತ್ತು.
ನಟ ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ ಮನೆಯಿಂದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರ ಕನ್ನಡ ಸಿನಿಮಾ ರಿಲೀಸ್ ಆಗುವುದರಲ್ಲಿದೆ. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಆಗಿದೆ.



ರೂಪೇಶ್ ಶೆಟ್ಟಿ ಈ ಸಿನಿಮಾಗೋಸ್ಕರ ಬರೋಬ್ಬರಿ 8 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ. ತಿನ್ನುವುದು ಇಷ್ಟವಾದ ಕಾರಣ ತೂಕ ಹೆಚ್ಚಿಸಿಕೊಳ್ಳುವುದು ನನಗೆ ಸಮಸ್ಯೆಯಾಗಲಿಲ್ಲ ಎಂದಿದ್ದಾರೆ ರೂಪೇಶ್ ಶೆಟ್ಟಿ. ಆದರೆ ಏರಿಸಿಕೊಂಡಿದ್ದ ತೂಕವನ್ನು ಇಳಿಸಿಕೊಳ್ಳುವುದಕ್ಕೆ ರೂಪೇಶ್ ಶೆಟ್ಟಿ ತುಂಬಾ ಕಷ್ಟಪಡಬೇಕಾಗಿ ಬಂದಿತ್ತಂತೆ. ಇದನ್ನು ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.
ರೂಪೇಶ್ ಶೆಟ್ಟಿ ಮತ್ತು ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ನಟಿ ಗೀತಾ ಭಾರತಿ ಭಟ್ ಅಭಿನಯಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ.
ಮಂಕು ಭಾಯ್ ಫ್ರಾಕ್ಸಿ ರಾಣಿ ಚಿತ್ರದ ಫೋಟೋಗಳೂ ಸೋಷಿಯಲ್ ಮೀಡಿಯಾದಲ್ಲಿ ಓಡಾಡಿದ್ದು ಇದರಲ್ಲಿ ರೂಪೇಶ್ ಶೆಟ್ಟಿ ಅವರ ಮದುಮಗನ ಲುಕ್ ಕಾಣಬಹುದು.ಸದ್ಯ ರೂಪೇಶ್ ಶೆಟ್ಟಿ ಸ್ಯಾಂಡಲ್ವುಡ್ನಲ್ಲಿ ಹೊಸ ಸಿನಿಮಾಗಳ ಆಫರ್ ಗಾಗಿ ಎದುರು ನೋಡುತ್ತಿದ್ದಾರೆ.
Bigg Boss kannada season 9 winner Roopesh Shetty gained 8 kg weight for movie opportunity.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm