ಬ್ರೇಕಿಂಗ್ ನ್ಯೂಸ್
10-01-23 01:16 pm Source: news18 ಸಿನಿಮಾ
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.

ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.

ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kantara receives 2 Oscar qualifications hombale films shares good news.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm