ಬ್ರೇಕಿಂಗ್ ನ್ಯೂಸ್
10-01-23 01:16 pm Source: news18 ಸಿನಿಮಾ
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.

ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.

ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kantara receives 2 Oscar qualifications hombale films shares good news.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm