ಬ್ರೇಕಿಂಗ್ ನ್ಯೂಸ್
10-01-23 01:16 pm Source: news18 ಸಿನಿಮಾ
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.

ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.

ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kantara receives 2 Oscar qualifications hombale films shares good news.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm