ಬ್ರೇಕಿಂಗ್ ನ್ಯೂಸ್
10-01-23 01:16 pm Source: news18 ಸಿನಿಮಾ
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.
ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.
ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kantara receives 2 Oscar qualifications hombale films shares good news.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm