ಬ್ರೇಕಿಂಗ್ ನ್ಯೂಸ್
10-01-23 01:16 pm Source: news18 ಸಿನಿಮಾ
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.

ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.

ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Kantara receives 2 Oscar qualifications hombale films shares good news.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm