ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm