ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.
ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.
ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
24-04-24 11:14 pm
HK News Desk
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
24-04-24 05:01 pm
HK News Desk
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
24-04-24 10:39 pm
Mangalore Correspondent
Mangalore Brijesh Chowta, George Fernandes: ಕ...
24-04-24 10:00 pm
Congress candidate Padmaraj, Mangalore ಪಂಪ್'ವ...
24-04-24 08:31 pm
Mangalore News, Vote: ಬಂಟ್ವಾಳ ; ಮತದಾನ ಪೂರೈಸಿ...
24-04-24 07:45 pm
Congress MP candidate Padmaraj, Mangalore: ಮಂ...
24-04-24 06:32 pm
24-04-24 10:48 pm
Mangalore Correspondent
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm
Bangalore crime, woman murder, sex: ಡ್ರೈವಿಂಗ್...
24-04-24 12:53 pm
Fake CID Officers, arrest, hubballi: ಸಿಐಡಿ ಅಧ...
23-04-24 04:52 pm