ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm