ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm