ಬ್ರೇಕಿಂಗ್ ನ್ಯೂಸ್
12-01-23 01:48 pm Source: news18 ಸಿನಿಮಾ
ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Thaikkudam Bridge music shows in Bangalore on January 26.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm