ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm