ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm