ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.
ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.
ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.
ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
05-02-23 02:56 pm
HK News Desk
ಪ್ರಣಾಳಿಕೆ ಸಮಿತಿಗೆ ರಾಜಿನಾಮೆ ನೀಡಿಲ್ಲ, ನಮ್ಮಲ್ಲಿ...
04-02-23 10:17 pm
ಅಮಿತ್ ಷಾ ಸಿಡಿ ಎಕ್ಸ್ಪರ್ಟ್ ಇದ್ದಾರೆ, ಗುಜರಾತ್ ಉ...
04-02-23 05:51 pm
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ...
04-02-23 05:16 pm
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್...
04-02-23 02:23 pm
06-02-23 04:04 pm
HK News Desk
ಬಾಂಗ್ಲಾದೇಶದಲ್ಲಿ 14 ಹಿಂದು ದೇವಾಲಯಗಳ ಧ್ವಂಸ; ರಾತ್...
06-02-23 10:53 am
ನಸುಕಿನಲ್ಲಿ ಭೀಕರ ಭೂಕಂಪ ; ತತ್ತರಿಸಿದ ಟರ್ಕಿ, ಸಿರಿ...
06-02-23 10:44 am
ಮರಣದಂಡನೆಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್...
05-02-23 02:16 pm
ಫೆ.6ರಂದು ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಹೆಲಿಕಾಪ...
04-02-23 02:15 pm
06-02-23 05:39 pm
Mangalore Correspondent
ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ನಷ್ಟವೇ ಹೊರತು ಲ...
05-02-23 09:39 pm
ಜನಾರ್ದನ ಪೂಜಾರಿ ಮೂಲಕ ಟಿಕೆಟಿಗಾಗಿ ಒತ್ತಡ ತಂತ್ರ ;...
05-02-23 05:33 pm
ಟಯರ್ ಬ್ಲಾಸ್ಟ್ ; ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ಕ...
05-02-23 12:37 pm
ಕರಾಟೆ ಕ್ಲಾಸಿಗೆ ಬಂದಿದ್ದ ಬಾಲಕಿಗೆ ಕಿರುಕುಳ ; ಆರೋಪ...
04-02-23 10:24 pm
06-02-23 03:20 pm
Mangalore Correspondent
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm
ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ದೋಖಾ ; ಭಾರೀ ಲಾಭ ತೋರ...
05-02-23 05:26 pm
ಧೂಳೆಬ್ಬಿಸಿ ಹೋಗಬೇಡ ಎಂದು ಹೇಳಿದ್ದಕ್ಕೆ ಟಿಪ್ಪರ್ ಹಾ...
03-02-23 11:38 pm
ಪದ್ಮಾ ರಾಯಲ್ ಚಾಲೆಂಜ್ ಸ್ಕೀಮ್ ಹೆಸರಲ್ಲಿ ನೂರಾರು ಮಂ...
03-02-23 08:42 pm