ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.

ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.


ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm