ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.
ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.
ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.
ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm