ಬ್ರೇಕಿಂಗ್ ನ್ಯೂಸ್
17-01-23 01:26 pm Source: news18 ಸಿನಿಮಾ
ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಹೊಂಬಾಳೆ ಬ್ಯಾನರ್ ಜೊತೆಗೆ ಗುರುತಿಸಿಕೊಂಡಿರುವ ಕಾರ್ತಿಕ್ ಗೌಡ ಅವರ ಕೆಆರ್ಜಿ ಕನೆಕ್ಟ್ ಜೊತೆಗೆ ಕಿಚ್ಚ ಅವರು ಸಿನಿಮಾ ಮಾಡೋದು ಪಕ್ಕಾ ಆಗಿದೆ.
ಈ ವಿಷಯವನ್ನ ಕೆಆರ್ಜಿ ಕನೆಕ್ಟ್ ತನ್ನ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು ಚಿತ್ರಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ. ಕೆಲವು ತಿಂಗಳುಗಳ ಹಿಂದೆ ಸುದೀಪ್ ಕಾರ್ತಿಕ್ ಗೌಡ ಜೊತೆಗಿನ ಪೋಟೋ ಒಂದನ್ನು ಹಂಚಿಕೊಂಡಿದ್ದರು. ಈಗ ಇವರು ಸಿನಿಮಾ ಮಾಡೋದು ಕನ್ಫರ್ಮ್ ಆಗಿದೆ.
ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಸಂಪೂರ್ಣ ಮಾಹಿತಿಯನ್ನ ಚಿತ್ರ ತಂಡ ಹಂಚಿಕೊಳ್ಳಲಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಕಿಚ್ಚನ ಅಭಿಮಾನಿಗಳು ಖುಷ್ ಆಗಿದ್ದಾರೆ. ಕೆಆರ್ಜಿ ಕನೆಕ್ಟ್ ಶೇರ್ ಮಾಡಿರುವ ಫೋಟೋದಲ್ಲಿ ಕಿಚ್ಚ ಸುದೀಪ್ ಜೊತೆ ಚಿತ್ರತಂಡ ಮಾತುಕತೆ ನಡೆಸುವುದರನ್ನು ಕಾಣಬಹುದು.
ಈ ಸಿನಿಮಾಗೆ ಹೀರೋಯಿನ್ ಯಾರಾಗಲಿದ್ದಾರೆ? ಯಾರು ನಟಿಸಲಿದ್ದಾರೆ? ಕಿಚ್ಚನಿಗೆ ಜೋಡಿಯಾಗೋದು ಯಾರು ಎನ್ನುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.
ಕಿಚ್ಚ ಸುದೀಪ್ ಅವರು ಕೊನೆಯದಾಗಿ ನಟಿಸಿದ ವಿಕ್ರಾಂತ್ ರೋಣ ಸಿನಿಮಾ ಆಸ್ಕರ್ ನಾಮನಿರ್ದೇಶನಕ್ಕೆ ಕ್ವಾಲಿಫೈ ಆಗಿದೆ. ಈ ಮೂಲಕ ಆಸ್ಕರ್ ರೇಸ್ಗೆ ಸಜ್ಜಾಗಿದೆ. ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಅವರು ಕನ್ನಡ ಬಿಗ್ಬಾಸ್ ಸೀಸನ್ 9ನ್ನು ನಡೆಸಿಕೊಟ್ಟರು. ಶೋ ಹೋಸ್ಟ್ ಮಾಡುವ ಮೂಲಕ ಅವರು ಬ್ಯುಸಿಯಾಗಿದ್ದರು.
Kichcha Sudeeps next Project with KRG who is Director Deatils Here.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm