ಬ್ರೇಕಿಂಗ್ ನ್ಯೂಸ್
18-01-23 02:03 pm Source: news18 ಸಿನಿಮಾ
ಬಹುಭಾಷಾ ನಟಿ ಅಮಲಾ ಪೌಲ್ಗೆ ಎರ್ನಾಕುಳಂನಲ್ಲಿ ಕಹಿ ಅನುಭವವಾಗಿದೆ. ದೇವಾಲಯದ ಅಧಿಕಾರಿಗಳು ಅವರನ್ನು ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ. ಇದಕ್ಕೆ ನಟಿ ಪ್ರತಿಕ್ರಿಯಿಸಿದ್ದಾರೆ.ಕೇರಳದ ಎರ್ನಾಕುಳಂನಲ್ಲಿರುವ ತಿರುವೈರಾನಿಕುಲಂ ಮಹಾದೇವ ದೇವಸ್ಥಾನದ ದೇವರ ದರ್ಶನಕ್ಕೆ ಬಂದ ಅಮಲಾ ಪೌಲ್ ಅವರನ್ನು ದೇವಾಲಯದ ಅಧಿಕಾರಿಗಳು ತಡೆದರು. ಅಮಲಾ ಪೌಲ್ ಕ್ರಿಶ್ಚಿಯನ್ ಆಗಿದ್ದರಿಂದ ದೇವಸ್ಥಾನದ ಅಧಿಕಾರಿಗಳು ಅವರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಲಿಲ್ಲ.
ಕೇರಳದ ಹಲವು ದೇವಾಲಯಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ದೇವಿಯ ದರ್ಶನಕ್ಕೆ ಅವಕಾಶವಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವಿಯ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಇದಲ್ಲದೆ ಅವರನ್ನು ಹೊರಗಿನಿಂದಲೇ ದೇವರನ್ನು ನೋಡಿ ಹೋಗುವಂತೆ ಹೇಳಲಾಯಿತು. ದೇವಿಯ ದರ್ಶನ ಸಿಗದಿದ್ದರೂ ಸಂತೃಪ್ತಿಯಿಂದ ಮರಳುತ್ತಿದ್ದೇನೆ ಎಂದು ಅಮಲಾ ಪೌಲ್ ದೇವಸ್ಥಾನದ ಸಂದರ್ಶಕರ ನೋಂದಣಿಯಲ್ಲಿ ತಮ್ಮ ನಿರಾಸೆಯನ್ನು ತಿಳಿಸಿದ್ದಾರೆ.

2023ರಲ್ಲೂ ಇದೇನು ಧಾರ್ಮಿಕ ತಾರತಮ್ಯ ಎಂದು ಅಮಲಾ ಪೌಲ್ ಸಿಟ್ಟಿಗೆದ್ದಿದ್ದಾರೆ. ಶೀಘ್ರದಲ್ಲೇ ಈ ಧಾರ್ಮಿಕ ತಾರತಮ್ಯ ದೂರವಾಗಲಿ ಎಂದು ಬಯಸಿದ್ದಾರೆ. ಧರ್ಮದ ಆಧಾರದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ದಿನ ಬರಲಿ ಎಂದು ಬಯಸಿದ್ದಾರೆ ಎಂದರು.

ಅಮಲಾಪಾಲ್ ದರ್ಶನ ನಿರಾಕರಿಸಿದ ನಂತರ ಕೇರಳದ ಎರ್ನಾಕುಳಂ ಮಹಾದೇವ ದೇವಸ್ಥಾನ ಮತ್ತೊಮ್ಮೆ ಸುದ್ದಿಯಾಗಿದೆ. ದೇವಸ್ಥಾನದಲ್ಲಿ ಶಿಷ್ಟಾಚಾರ ಪಾಲಿಸಿದ್ದಾರೆ. ಈ ದೇವಸ್ಥಾನದಲ್ಲಿ ಬೇರೆ ಧರ್ಮದವರಿಗೆ ಪ್ರವೇಶವಿಲ್ಲ ಎನ್ನಲಾಗಿದೆ. ದೇವಸ್ಥಾನಗಳು ಮಾತ್ರವಲ್ಲ ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಈ ವಿಚಾರವಾಗಿ ಅಮಲಾ ಪೌಲ್ ಮಾತನಾಡಿದರೆ ಉತ್ತಮ ಎಂದು ಕೆಲ ನೆಟ್ಟಿಗರು ಅಮಲಾ ಪೌಲ್ ಗೆ ಕೌಂಟರ್ ನೀಡುತ್ತಿದ್ದಾರೆ.

ಮದುವೆಯ ನಂತರ ಸಾಮಾನ್ಯವಾಗಿ ಹೀರೋಯಿನ್ ಆಗುವ ಅವಕಾಶಗಳು ಕಡಿಮೆಯಾಗುತ್ತವೆ. ಆದರೆ ಅಮಲಾ ಪೌಲ್ ಅವರಂತಹ ಕೆಲವೇ ನಟಿಯರು ಮದುವೆಯಾಗಿ, ವಿಚ್ಛೇದನದ ನಂತರವೂ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ.
Religious Discrimination still exists actor Amala Paul claims entry Denied at Kerala Temple.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm