ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm