ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm