ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm