ಬ್ರೇಕಿಂಗ್ ನ್ಯೂಸ್
19-01-23 01:35 pm Source: news18 ಸಿನಿಮಾ
ಉಡುಪಿ, ಜ.19: ಒಂದು ಕಾಲದ ಖ್ಯಾತ ಚಿತ್ರನಟಿ, ಸ್ಯಾಂಡಲ್ವುಡ್ನಲ್ಲಿ ಹವಾ ಎಬ್ಬಿಸಿದ್ದ ಕೊಡಗಿನ ಬೆಡಗಿ ಪ್ರೇಮಾ ಅವರು ತನಗೆ ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನಲ್ಲಿ ಬೇಡಿಕೊಂಡಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಕುಟುಂಬ ಸದಸ್ಯರೊಂದಿಗೆ ಉಡುಪಿಗೆ ಆಗಮಿಸಿದ್ದ ಪ್ರೇಮಾ, ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈಗಾಗಲೇ ವರನನ್ನು ನೋಡಿದ್ದೇವೆ, ಅದೇ ವರನನ್ನು ಮದುವೆ ಆಗುವಂತೆ ಆಶೀರ್ವಾದ ಮಾಡಿʼʼ ಎಂದು ಕೊರಗಜ್ಜನ ಮುಂದೆ ಪ್ರೇಮಾ ಪ್ರಾರ್ಥನೆ ಸಲ್ಲಿಸಿದರು. ಪ್ರೇಮಾ ಅವರ ಜೊತೆ ಅನು ಅಯ್ಯಪ್ಪ ಮತ್ತು ಇತರ ಬಂಧುಗಳು ಇದ್ದರು.
1996ರಿಂದ ಸುಮಾರು ಹತ್ತು ವರ್ಷಗಳ ಕನ್ನಡ, ತೆಲುಗು ಸಿನಿಮಾದಲ್ಲಿ ನಟಿಸಿದ್ದ ಪ್ರೇಮಾ ಬಹುಬೇಡಿಕೆಯ ನಟಿಯಾಗಿದ್ದರು. 2009ರಲ್ಲಿ ಕೊಡಗಿನ ಉದ್ಯಮಿ ಜೀವನ್ ಅಪ್ಪಚ್ಚು ಅವರೊಂದಿಗೆ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರವಾಗಿದ್ದರು. ಕೆಲವು ವರ್ಷ ಜೊತೆಗಿದ್ದ ದಂಪತಿ ಆನಂತರ ವಿರಸಗೊಂಡು ಬೇರೆಯಾಗಿದ್ದರು.
ಈ ನಡುವೆ, ಪ್ರೇಮಾ ಅವರ ಕೂದಲು ಉದುರಿದ್ದನ್ನು ಗಮನಿಸಿದ ಕೆಲವರು ಅವರಿಗೆ ಕ್ಯಾನ್ಸರ್ ರೋಗದ ಸಮಸ್ಯೆ ಇದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅವರು, ತನಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ ಎಂದಿದ್ದರು. ಇದೇ ವೇಳೆ ವೈವಾಹಿಕ ಜೀವನದ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದರು. ಈ ನಡುವೆ ನಟಿ ಪ್ರೇಮಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ನಲ್ಲೂ ನೆಲೆಸಿದ್ದರು. ಇದೀಗ ತಾನೂ ಮದುವೆಯಾಗಬೇಕು ಎಂಬ ಇಂಗಿತವನ್ನು ದೇವರ ಮುಂದಿಟ್ಟಿದ್ದಾರೆ.
Popular Telugu and Kannada film actor Prema on Tuesday visited Kapu Udupi Sri Hosa Marigudi Temple and Karanika Koragajja’s Daivasthana and offered prayers to the deities.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am