ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm