ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am