ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.

ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm