ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.
ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.
ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
08-02-23 09:09 pm
HK News Desk
ರಾವಣ ರಾಕ್ಷಸ, ಬ್ರಾಹ್ಮಣ ಅಂತೀವಾ ? ಸಮುದಾಯ ಬಗ್ಗೆ ಹ...
08-02-23 06:22 pm
ನ್ಯಾಯಾಧೀಶರ ಬಗ್ಗೆ ಆರೋಪ ; ನ್ಯಾಯಾಂಗ ನಿಂದನೆಗೈದ ವಕ...
08-02-23 06:07 pm
ನಕಲಿ ಸೈಟ್ ತೋರಿಸಿ ಗ್ರಾಹಕರಿಗೆ ಮೋಸ ; ವಂಚಕ ಜಯಕುಮಾ...
07-02-23 09:53 pm
ಬಳ್ಳಾರಿಯಲ್ಲಿ ಬೀದಿನಾಯಿಗಳ ದಾಳಿಗೆ 30ಕ್ಕೂ ಹೆಚ್ಚು...
07-02-23 05:10 pm
08-02-23 11:06 pm
HK News Desk
ಟರ್ಕಿ, ಸಿರಿಯದಲ್ಲಿ ಭೂ ಪ್ರಳಯ ; ಮೃತರ ಸಂಖ್ಯೆ 11 ಸ...
08-02-23 09:18 pm
ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, ಬಸ್ – ಕಾರು...
08-02-23 08:09 pm
ಕರಗುತ್ತಿದೆ ಸಾವಿರಕ್ಕೂ ಹೆಚ್ಚು ಹಿಮ ಸರೋವರ ; ಭಾರತ,...
08-02-23 06:12 pm
ಮತ್ತೆ ಆರ್ಬಿಐ ರೆಪೋ ದರ ಹೆಚ್ಚಳ ; ಜನಸಾಮಾನ್ಯರ ಜೇಬಿ...
08-02-23 01:13 pm
08-02-23 10:43 pm
Mangalore Correspondent
ಒಂದೇ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾದ ಕೇರಳದ...
08-02-23 03:23 pm
ವಿಷಾಹಾರ ಪ್ರಕರಣ ; ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘ...
08-02-23 02:55 pm
ನೇಣು ಬಿಗಿದು ಸಾವಿಗೆ ಶರಣಾದ ಅತಿಥಿ ಉಪನ್ಯಾಸಕಿ ; ಕಾ...
08-02-23 01:04 pm
ಅಮಿತ್ ಷಾ ಪುತ್ತೂರಿಗೆ ಬಂದು ಕ್ಯಾಂಪ್ಕೋ ಖರೀದಿಸುತ್ತ...
07-02-23 10:44 pm
08-02-23 11:37 pm
Mangaluru Correspondent
ಮೊಮ್ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅಶ್ಲೀಲ ವ...
08-02-23 08:33 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ ; ಸುರತ್ಕಲ್ ಪರಿ...
07-02-23 08:46 pm
ಜುವೆಲ್ಲರಿ ಉದ್ಯೋಗಿಯ ಕತ್ತು ಸೀಳಿ ಹತ್ಯೆ ; ಹರಿತ ಆಯ...
06-02-23 03:20 pm
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm