ಬ್ರೇಕಿಂಗ್ ನ್ಯೂಸ್
20-01-23 01:42 pm Source: news18 ಸಿನಿಮಾ
ಆನೇಕಲ್ನಲ್ಲಿ ನಟ ದುನಿಯಾ ವಿಜಯ್ ಬರ್ತ್ಡೇ ಆಚರಣೆಗೆ ಭರದ ಸಿದ್ಧತೆ ನಡೆದಿದೆ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಿ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ ಅಭಿಮಾನಿಗಳು. ತಂದೆ ತಾಯಿಯ ಸಮಾಧಿಯ ಬಳಿ ಹುಟ್ಟುಹಬ್ಬ ಆಚರಿಸಿಕೊಳ್ಳು ದುನಿಯಾ ವಿಜಯ್ ಸಿದ್ದತೆ ಮಾಡಿಕೊಂಡಿದ್ದಾರೆ. ಹುಟ್ಟೂರು ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಿ ಬರ್ತ್ ಡೇ ಆಚರಣೆ ನಡೆಯಲಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಮ ಕುಂಬಾರನಹಳ್ಳಿಯಲ್ಲಿ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಸಮಾಧಿ ಬಳಿ ಬರ್ತ್ ಡೇ ಸಿದ್ದತೆ ನಡೆದಿದೆ. ಇಲ್ಲಿ ವಿಜಯ್ 49ನೇ ವರ್ಷದ ಬರ್ತ್ಡೇ ಆಚರಿಸಲಿದ್ದಾರೆ. ತಂದೆ-ತಾಯಿ ಸಮಾಧಿಗೆ ದೇವಸ್ಥಾನದ ಮಂಟಪ ರೀತಿ ಸಿಂಗಾರ ಮಾಡಲಾಗಿದ್ದು ಸಮಾಧಿ ಬಳಿ ಆದ್ದೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಕರೆಗಟ್ಟಲೇ ಪೇಂಡಲ್ ಹಾಕಿ ಸಿದ್ದತೆ ಮಾಡಿದ್ದು ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.
ದುನಿಯಾ ವಿಜಯ್ ಅವರ ಮುಂಬವರು ಸಿನಿಮಾ ಭೀಮ ಚಿತ್ರದ ಪೋಸ್ಟರ್ ಗಳು ಎಲ್ಲೆಡೆ ರಾರಾಜಿಸಿವೆ. ಕುಂಬಾರನಹಳ್ಳಿ ಗ್ರಾಮದತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ನೆಚ್ಚಿನ ನಟನ ಆಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬರ್ತ್ ಡೇ ಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ ತಯಾರಿಯೂ ಮಾಡಲಾಗಿದೆ.
ದುನಿಯಾ ವಿಜಯ್ ಅಭಿಮಾನಿಗಳಿಗೆ ಚಿಕನ್ ಬಿರಿಯಾನಿ, ಚಿಕನ್ ಚಾಪ್ಸ್ ವ್ಯವಸ್ಥೆ ಮಾಡಲಾಗಿದ್ದು ಮೂರು ಸಾವಿರಕ್ಕೂ ಅಧಿಕ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
Preparations done for Dvuniya Vijay Birthday Celebration in Anekal.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am