ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm