ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm