ಬ್ರೇಕಿಂಗ್ ನ್ಯೂಸ್
21-01-23 12:29 pm Source: news18 ಸಿನಿಮಾ
ಮಲಯಾಳಿ ಚೆಲುವೆ ಭಾಮಾ ಅವರು ವಿಚ್ಛೇದಿತರಾಗುತ್ತಿದ್ದಾರಾ? ಇಂಥದ್ದೊಂದು ಸುದ್ದಿ ಈಗ ಎಲ್ಲಾ ಕಡೆಗಳಲ್ಲಿ ವೈರಲ್ ಆಗಿದೆ. ಮಲಯಾಳಂ ಜೊತೆ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿ ಸುದ್ದಿ ಮಾಡಿದ್ದ ನಟಿ ಭಾಮಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಗಣೇಶ್ ಜೊತೆ ನಟಿಸಿ ಶೈಲೂ ಪಾತ್ರದ ಮೂಲಕ ಹೈಲೈಟ್ ಆಗಿದ್ದ ಇವರು ಮದುವೆ ನಂತರ ಸಿನಿಮಾದಿಂದ ದೂರ ಉಳಿದಿರುವುದು ಎಲ್ಲರಿಗೂ ಗೊತ್ತು. ಪತಿ ಹಾಗೂ ಮಗುವಿನೊಂದಿಗೆ ಬ್ಯುಸಿಯಾಗಿದ್ದರು.
ಆದರೆ ಈಗ ನಟಿ ಪತಿಯಿಂದ ಬೇರೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದ್ದು ಇದು ಎಲ್ಲೆಡೆ ವೈರಲ್ ಆಗಿದೆ. ಇದು ನಿಜವೇ? ಈ ನಟಿ ಪತಿಯಿಂದ ಬೇರ್ಪಡುತ್ತಿದ್ದಾರಾ? 2018ರಿಂದ ಶೈಲೂ ಎಂದೇ ಖ್ಯಾತಿ ಪಡೆದ ಭಾಮಾ ಸಿನಿರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರ ವೈವಾಹಿಕ ಜೀವನದಲ್ಲಿ ಕೆಲವು ಏರುಪೇರುಗಳಾಗುತ್ತಿದೆ ಎನ್ನಲಾಗಿದೆ.

2020ರಲ್ಲಿ ಉದ್ಯಮಿ ಅರುಣ್ ಅವರನ್ನು ಭಾಮಾ ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗಳಿದ್ದಾಳೆ. ಸಿನಿಮಾದಿಂದ ದೂರ ಉಳಿದಿದ್ದ ನಟಿ ಫ್ಯಾಮಿಲಿ ಲೈಫ್ನಲ್ಲಿ ಬ್ಯುಸಿ ಇದ್ದರು.

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ನಟಿ ಪತಿಯ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ಆದರೆ ಈಗ ಪತಿಯ ಜೊತೆಗಿನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ದಾರೆ.

ಮಗಳ ಫಸ್ಟ್ ಬರ್ತ್ಡೇ ಗ್ರ್ಯಾಂಡ್ ಆಗಿತ್ತು. ಎರಡನೇ ವರ್ಷದ ಬರ್ತ್ಡೇ ಫೋಟೋ ಆಗಲಿ ವಿಡಿಯೋ ಆಗಲಿ ಶೇರ್ ಮಾಡಿಲ್ಲ. ಇದರಿಂದ ಭಾಮಾ ಅವರು ಪತಿಯಿಂದ ಬೇರೆ ಆಗಿದ್ದಾರಾ ಎಂಬ ಚರ್ಚೆ ನಡೆಯುತ್ತಿದೆ. ನಟಿ ಕನ್ನಡದಲ್ಲಿ ಶೈಲೂ, ಆಟೋರಾಜ, ರಾಗಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೂ ಈ ನಟಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು.
Actress Bhamaa and her Husband heading for Divorce Rumors Around.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm