ಬ್ರೇಕಿಂಗ್ ನ್ಯೂಸ್
25-01-23 03:05 pm Source: news18 ಸಿನಿಮಾ
ಶೀಘ್ರದಲ್ಲೇ ಜೀ ಕನ್ನಡದಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಪ್ರಸಾರವಾಗಲಿದೆಯಂತೆ. ಮೊದಲ ಗೆಸ್ಟ್ ಆಗಿ ನಟ ರಿಷಬ್ ಶೆಟ್ಟಿ ಬರಲಿದ್ದಾರಂತೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮವನ್ನು ರಮೇಶ್ ಅವರು ನಡೆಸಿಕೊಡುತ್ತಾರೆ. ಕಾರ್ಯಕ್ರಮದಲ್ಲಿ ಸಾಧಕರ ಸ್ಪೂರ್ತಿದಾಯಕ ಜೀವನ ಕಥೆಗಳನ್ನು ತೋರಿಸಲಾಗುತ್ತೆ.
ಕಾಂತಾರ ಮೂಲಕ ರಿಷಬ್ ಶೆಟ್ಟಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಅದಕ್ಕೆ ಅವರನ್ನೇ ಈ ಬಾರಿ ಮೊದಲ ಗೆಸ್ಟ್ ಆಗಿ ಕರೆಸಬೇಕು ಎಂದು ಜನ ಹೇಳ್ತಾ ಇದ್ದಾರೆ. ರಿಷಬ್ ನಿರ್ದೇಶಕರಾಗಿ 7 ವರ್ಷ ಆಗಿದೆ. 7 ವರ್ಷದಲ್ಲಿ ಅವರು ನಡೆದು ಬಂದ ಹಾದಿಯನ್ನು ಜನ ನೋಡಲು ಇಷ್ಟ ಪಡುತ್ತಿದ್ದಾರೆ. ಅದಕ್ಕೆ ರಿಷಬ್ ಶೆಟ್ಟಿ ಗೆಸ್ಟ್ ಆಗಿ ಬರಲಿದ್ದಾರಂತೆ ಎಂದು ಜನ ಹೇಳ್ತಾ ಇದ್ದಾರೆ.

ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ತೆಗೆಯಲು ರೆಡಿಯಾಗಿದ್ದಾರೆ. ಅದಕ್ಕೆ ರಿಷಬ್ ಹಿನ್ನೆಲೆ, ಅವರ ಸ್ನೇಹಿತರು, ಅವರು ಓದಿದ್ದು ಎಲ್ಲಿ ಎಂದು ಜನ ತಿಳಿದುಕೊಳ್ಳಲು ಕುತೂಹಲರಾಗಿದ್ದಾರೆ. ಈಗಾಗಲೇ 4 ವೀಕೆಂಡ್ ವಿತ್ ರಮೇಶ್ ಸೀಸನ್ಗಳು ಮುಗಿದಿವೆ. 4 ಸೀಸನ್ಗಳಲ್ಲಿ ಹಲವಾರು ಸಾಧಕರ ಬಗ್ಗೆ ನಮಗೆ ತೋರಿಸಿ ಕೊಟ್ಟಿದ್ದಾರೆ. ಸಾಧನೆ ಮಾಡಿ ಹೆಸರು ಮಾಡಿರುವವರ ಜೀವನ ಹಾದಿ ಅಷ್ಟೊಂದು ಸುಲಭವಾಗಿಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.


2014 ಆಗಸ್ಟ್ 2 ರಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಶುರುವಾಗಿತ್ತು. ಈವರೆಗೆ 104 ಎಪಿಸೋಡ್ ಗಳನ್ನು ಮಾಡಲಾಗಿದೆ. ಸಾಧಕರನ್ನು ಆಹ್ವಾನಿಸಿ ಅವರ ಜೀವನದ ಕಥೆಯನ್ನು ಹೇಳಲಾಗುತ್ತದೆ. ಅವರಿಗೆ ಹತ್ತಿರವಾದ ಜನರನ್ನು ಕರೆಸಲಾಗುತ್ತೆ. ಬೆಂಗಳೂರಿನ ಚಿಕ್ಕಲಸಂದ್ರ ಪ್ರದೇಶದಲ್ಲಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮವನ್ನು ಚಿತ್ರೀಕರಿಸಲಾಗುತ್ತಿದೆ. ಮೊದಲ ಸೀಸನ್ ಆಗಸ್ಟ್ 2, 2014 ರಂದು ಪ್ರಸಾರವಾಯಿತು, ನಟ ಪುನೀತ್ ರಾಜ್ ಕುಮಾರ್ ಮೊದಲ ಆಹ್ವಾನಿತರಾಗಿದ್ದರು.
Zee Kannada Weekend with Ramesh Program start soon First Guest is Rishabh Shetty.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm