ಬ್ರೇಕಿಂಗ್ ನ್ಯೂಸ್
31-01-23 01:11 pm Source: news18 ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ಸದ್ಯ 'ಎಮರ್ಜೆನ್ಸಿ' ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಟಿ ಯಾವಾಗಲೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗಲೂ ನಟಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 'ಎಮರ್ಜೆನ್ಸಿ' ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಮಾಡಿದ ನಂತರ ಕಂಗನಾ ಈಗ ಮತ್ತೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಸಿನಿಮಾ ಬಗ್ಗೆ ಒಂದು ಪ್ರಮುಖ ಅಪ್ಡೇಟ್ ಹೊರಬಿದ್ದಿದೆ.
ನಟಿ ಕಂಗನಾ ರಣಾವತ್ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ನಟಿ ಕಂಗನಾ ರಣಾವತ್ ಅವರು ಚಂದ್ರಮುಖಿ 2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.


'ನಾನು ಕಲಾ ಮಾಸ್ಟರ್ಜಿ ಅವರೊಂದಿಗೆ ಚಂದ್ರಮುಖಿ 2 ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಜಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ. ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಬರೆದಿದ್ದಾರೆ. ಚಂದ್ರಮುಖಿಯು ಮಲಯಾಳಂ ಸಿನಿಮಾ ಮಣಿಚಿತ್ರತಾಳು ರೀಮೇಕ್ ಆಗಿದೆ. ಹಿಂದಿಯಲ್ಲಿ ಈ ಸಿನಿಮಾ ಭೂಲ್ ಭುಲೈಯಾ ಎಂದು ರಿಮೇಕ್ ಆಯಿತು. ಇದರಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದಾರೆ.


ಚಂದ್ರಮುಖಿ 2 ಪಿ. ವಾಸು ನಿರ್ದೇಶಿಸಿದ್ದಾರೆ. ಚಂದ್ರಮುಖಿ ಪಾತ್ರಕ್ಕಾಗಿ ಕಂಗನಾ ತುಂಬಾ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಮೊಲದ ಭಾಗ ಚಂದ್ರಮುಖಿಯಲ್ಲಿ ಜ್ಯೋತಿಕಾ, ರಜನೀಕಾಂತ್ ನಟಿಸಿದ್ದರು. ಈ ಸಿನಿಮಾದಲ್ಲಿ ಕಾಂಚನಾ ನಟ ರಾಘವ್ ಲಾರೆನ್ಸ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ರಜನೀಕಾಂತ್ ನಟಿಸುತ್ತಾರಾ ಎನ್ನುವ ಬಗ್ಗೆ ಸ್ಪಷ್ಟನೆ ಇಲ್ಲ.
kangana Ranaut Rehearses for Climax Song in Chandramukhi 2.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm