ಬ್ರೇಕಿಂಗ್ ನ್ಯೂಸ್
20-10-20 11:43 am Headline Karnataka News Network ಸಿನಿಮಾ
ಚೆನ್ನೈ, ಅಕ್ಟೋಬರ್ 19: ತಮಿಳು ನಟ ವಿಜಯ ಸೇತುಪತಿ ಸಾಮಾಜಿಕ ಒತ್ತಡದಿಂದ ಪಾರಾಗಲು ಸೋಮವಾರ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಜೀವನಾಧರಿತ ಚಿತ್ರದಿಂದ ನಿರ್ಗಮಿಸಿದ್ದರು. ಆದರೆ, ಕಿಡಿಗೇಡಿಗಳು ಇದೇ ವಿಚಾರಕ್ಕೆ ಸಂಬಂಧಿಸಿ ಸೇತುಪತಿಗೆ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ.
ವಿಜಯ್ ಅವರು ಮುರಳೀಧರನ್ ಜೀವನಚರಿತ್ರೆವುಳ್ಳ ಚಿತ್ರದಿಂದ ನಿರ್ಗಮಿಸಿದ ಕೆಲವೇ ಗಂಟೆಗಳ ಬಳಿಕ ನಟನ ಟೈಮ್ಲೈನ್ನಲ್ಲಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆಯನ್ನು ಒಡ್ಡುವ ಮೂಲಕ ಕೆಲವರು ಸಭ್ಯತೆಯ ಮೇರೆ ಮೀರಿದ್ದಾರೆ.

ಇತ್ತೀಚೆಗೆ ಕ್ರಿಕೆಟಿಗ ಎಂಎಸ್ ಧೋನಿ ಅವರ ಪುತ್ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ವಿಜಯ್ ಸೇತುಪತಿ ಪುತ್ರಿಗೆ ಬೆದರಿಕೆ ಹಾಕಿರುವ ಟ್ರೋಲ್ಗಳು ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಹಲವು ಜನರು ಇಂತಹ ವರ್ತನೆಯನ್ನು ಖಂಡಿಸಿದ್ದಾರೆ. ನೆಟ್ಟಿಗರ ನಡವಳಿಕೆಯನ್ನು ಖಂಡಿಸಿದ್ದ ಗಾಯಕ ಚಿನ್ಮಯ್ ಶ್ರೀಪಾದ ಕೆಟ್ಟದಾಗಿ ಮಾಡಿರುವ ಟ್ವೀಟನ್ನು ಚೆನ್ನೈ ಪೊಲೀಸ್ ಹಾಗೂ ಅಡ್ಯಾರ್ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ.
Vijay's minor daughter was issued rape threat on Twitter. Several social media users came down heavily on the offender and demanded that the concerned person be arrested for advocating violence against a child.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm