ಬ್ರೇಕಿಂಗ್ ನ್ಯೂಸ್
20-10-20 11:43 am Headline Karnataka News Network ಸಿನಿಮಾ
ಚೆನ್ನೈ, ಅಕ್ಟೋಬರ್ 19: ತಮಿಳು ನಟ ವಿಜಯ ಸೇತುಪತಿ ಸಾಮಾಜಿಕ ಒತ್ತಡದಿಂದ ಪಾರಾಗಲು ಸೋಮವಾರ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಜೀವನಾಧರಿತ ಚಿತ್ರದಿಂದ ನಿರ್ಗಮಿಸಿದ್ದರು. ಆದರೆ, ಕಿಡಿಗೇಡಿಗಳು ಇದೇ ವಿಚಾರಕ್ಕೆ ಸಂಬಂಧಿಸಿ ಸೇತುಪತಿಗೆ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ.
ವಿಜಯ್ ಅವರು ಮುರಳೀಧರನ್ ಜೀವನಚರಿತ್ರೆವುಳ್ಳ ಚಿತ್ರದಿಂದ ನಿರ್ಗಮಿಸಿದ ಕೆಲವೇ ಗಂಟೆಗಳ ಬಳಿಕ ನಟನ ಟೈಮ್ಲೈನ್ನಲ್ಲಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆಯನ್ನು ಒಡ್ಡುವ ಮೂಲಕ ಕೆಲವರು ಸಭ್ಯತೆಯ ಮೇರೆ ಮೀರಿದ್ದಾರೆ.

ಇತ್ತೀಚೆಗೆ ಕ್ರಿಕೆಟಿಗ ಎಂಎಸ್ ಧೋನಿ ಅವರ ಪುತ್ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ವಿಜಯ್ ಸೇತುಪತಿ ಪುತ್ರಿಗೆ ಬೆದರಿಕೆ ಹಾಕಿರುವ ಟ್ರೋಲ್ಗಳು ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಹಲವು ಜನರು ಇಂತಹ ವರ್ತನೆಯನ್ನು ಖಂಡಿಸಿದ್ದಾರೆ. ನೆಟ್ಟಿಗರ ನಡವಳಿಕೆಯನ್ನು ಖಂಡಿಸಿದ್ದ ಗಾಯಕ ಚಿನ್ಮಯ್ ಶ್ರೀಪಾದ ಕೆಟ್ಟದಾಗಿ ಮಾಡಿರುವ ಟ್ವೀಟನ್ನು ಚೆನ್ನೈ ಪೊಲೀಸ್ ಹಾಗೂ ಅಡ್ಯಾರ್ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ.
Vijay's minor daughter was issued rape threat on Twitter. Several social media users came down heavily on the offender and demanded that the concerned person be arrested for advocating violence against a child.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm