ಬ್ರೇಕಿಂಗ್ ನ್ಯೂಸ್
            
                        20-10-20 11:43 am Headline Karnataka News Network ಸಿನಿಮಾ
            ಚೆನ್ನೈ, ಅಕ್ಟೋಬರ್ 19: ತಮಿಳು ನಟ ವಿಜಯ ಸೇತುಪತಿ ಸಾಮಾಜಿಕ ಒತ್ತಡದಿಂದ ಪಾರಾಗಲು ಸೋಮವಾರ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಜೀವನಾಧರಿತ ಚಿತ್ರದಿಂದ ನಿರ್ಗಮಿಸಿದ್ದರು. ಆದರೆ, ಕಿಡಿಗೇಡಿಗಳು ಇದೇ ವಿಚಾರಕ್ಕೆ ಸಂಬಂಧಿಸಿ ಸೇತುಪತಿಗೆ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ.
ವಿಜಯ್ ಅವರು ಮುರಳೀಧರನ್ ಜೀವನಚರಿತ್ರೆವುಳ್ಳ ಚಿತ್ರದಿಂದ ನಿರ್ಗಮಿಸಿದ ಕೆಲವೇ ಗಂಟೆಗಳ ಬಳಿಕ ನಟನ ಟೈಮ್ಲೈನ್ನಲ್ಲಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆಯನ್ನು ಒಡ್ಡುವ ಮೂಲಕ ಕೆಲವರು ಸಭ್ಯತೆಯ ಮೇರೆ ಮೀರಿದ್ದಾರೆ.

ಇತ್ತೀಚೆಗೆ ಕ್ರಿಕೆಟಿಗ ಎಂಎಸ್ ಧೋನಿ ಅವರ ಪುತ್ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ವಿಜಯ್ ಸೇತುಪತಿ ಪುತ್ರಿಗೆ ಬೆದರಿಕೆ ಹಾಕಿರುವ ಟ್ರೋಲ್ಗಳು ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಹಲವು ಜನರು ಇಂತಹ ವರ್ತನೆಯನ್ನು ಖಂಡಿಸಿದ್ದಾರೆ. ನೆಟ್ಟಿಗರ ನಡವಳಿಕೆಯನ್ನು ಖಂಡಿಸಿದ್ದ ಗಾಯಕ ಚಿನ್ಮಯ್ ಶ್ರೀಪಾದ ಕೆಟ್ಟದಾಗಿ ಮಾಡಿರುವ ಟ್ವೀಟನ್ನು ಚೆನ್ನೈ ಪೊಲೀಸ್ ಹಾಗೂ ಅಡ್ಯಾರ್ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ.
            
            
            Vijay's minor daughter was issued rape threat on Twitter. Several social media users came down heavily on the offender and demanded that the concerned person be arrested for advocating violence against a child.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm