ಬ್ರೇಕಿಂಗ್ ನ್ಯೂಸ್
20-10-20 11:43 am Headline Karnataka News Network ಸಿನಿಮಾ
ಚೆನ್ನೈ, ಅಕ್ಟೋಬರ್ 19: ತಮಿಳು ನಟ ವಿಜಯ ಸೇತುಪತಿ ಸಾಮಾಜಿಕ ಒತ್ತಡದಿಂದ ಪಾರಾಗಲು ಸೋಮವಾರ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಜೀವನಾಧರಿತ ಚಿತ್ರದಿಂದ ನಿರ್ಗಮಿಸಿದ್ದರು. ಆದರೆ, ಕಿಡಿಗೇಡಿಗಳು ಇದೇ ವಿಚಾರಕ್ಕೆ ಸಂಬಂಧಿಸಿ ಸೇತುಪತಿಗೆ ಟ್ರೋಲ್ ಮಾಡುವುದನ್ನು ಮುಂದುವರಿಸಿದ್ದಾರೆ.
ವಿಜಯ್ ಅವರು ಮುರಳೀಧರನ್ ಜೀವನಚರಿತ್ರೆವುಳ್ಳ ಚಿತ್ರದಿಂದ ನಿರ್ಗಮಿಸಿದ ಕೆಲವೇ ಗಂಟೆಗಳ ಬಳಿಕ ನಟನ ಟೈಮ್ಲೈನ್ನಲ್ಲಿ ಅವರ ಮಗಳಿಗೆ ಅತ್ಯಾಚಾರದ ಬೆದರಿಕೆಯನ್ನು ಒಡ್ಡುವ ಮೂಲಕ ಕೆಲವರು ಸಭ್ಯತೆಯ ಮೇರೆ ಮೀರಿದ್ದಾರೆ.

ಇತ್ತೀಚೆಗೆ ಕ್ರಿಕೆಟಿಗ ಎಂಎಸ್ ಧೋನಿ ಅವರ ಪುತ್ರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ವಿಜಯ್ ಸೇತುಪತಿ ಪುತ್ರಿಗೆ ಬೆದರಿಕೆ ಹಾಕಿರುವ ಟ್ರೋಲ್ಗಳು ಟ್ವಿಟರ್ನಲ್ಲಿ ವೈರಲ್ ಆಗಿದ್ದು, ಹಲವು ಜನರು ಇಂತಹ ವರ್ತನೆಯನ್ನು ಖಂಡಿಸಿದ್ದಾರೆ. ನೆಟ್ಟಿಗರ ನಡವಳಿಕೆಯನ್ನು ಖಂಡಿಸಿದ್ದ ಗಾಯಕ ಚಿನ್ಮಯ್ ಶ್ರೀಪಾದ ಕೆಟ್ಟದಾಗಿ ಮಾಡಿರುವ ಟ್ವೀಟನ್ನು ಚೆನ್ನೈ ಪೊಲೀಸ್ ಹಾಗೂ ಅಡ್ಯಾರ್ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ.
Vijay's minor daughter was issued rape threat on Twitter. Several social media users came down heavily on the offender and demanded that the concerned person be arrested for advocating violence against a child.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm