ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm