ಬ್ರೇಕಿಂಗ್ ನ್ಯೂಸ್
07-02-23 01:55 pm Source: news18 ಸಿನಿಮಾ
ಹಲವು ತಿಂಗಳಿಂದ ಬಾಲಿವುಡ್ ನಟಿ ಕೃತಿ ಸನೋನ್ ಆದಿಪುರುಷ್ ಸಿನಿಮಾದ ಸಹನಟ ಪ್ರಭಾಸ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಪ್ರಭಾಸ್ ಕೃತಿಗೆ ಪ್ರಪೋಸ್ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಕೇಳಿ ಬಂದಿತ್ತು. ಈಗ ಅವರ ಎಂಗೇಜ್ಮೆಂಟ್ ವಿಚಾರ ವೈರಲ್ ಆಗಿದೆ.
ಕೃತಿ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿಯಲ್ಲಿ ಎಂಗೇಜ್ಮೆಂಟ್ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಆದರೆ ಈಗ ಇಬ್ಬರೂ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಚಲನಚಿತ್ರ ವಿಮರ್ಶಕ ಉಮೈರ್ ಸಂಧು ಟ್ವೀಟ್ ಮಾಡಿ, ಕೃತಿ ಸನೋನ್ ಮತ್ತು ಪ್ರಭಾಸ್ ಮುಂದಿನ ವಾರ ಮಾಲ್ಡೀವ್ಸ್ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.



ಆದರೂ ಸೋಷಿಯಲ್ ಮೀಡಿಯಾದಲ್ಲಿ ಜನರು ಈ ವಿಚಾರವನ್ನು ನಂಬುತ್ತಿಲ್ಲ. ನೆಟ್ಟಿಗರು ಉಮೈರ್ ಅವರನ್ನು ಟೀಕಿಸುತ್ತಿದ್ದಾರೆ. ನಿಶ್ಚಿತಾರ್ಥದ ಬಗ್ಗೆ ಸ್ವತಃ ಕೃತಿ-ಪ್ರಭಾಸ್ ಅವರಿಗೇ ತಿಳಿದಿಲ್ಲ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ. ಈ ಸುದ್ದಿ ಬಗ್ಗೆ ಸ್ಟಾರ್ ನಟ ಹಾಗೂ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಎಂಗೇಜ್ಮೆಂಟ್ ಸ್ಥಳದ ಬಗ್ಗೆಯೂ ತಿಳಿಸಿದ್ದು ಅಭಿಮಾನಿಗಳು ಕನ್ಫ್ಯೂಸ್ ಆಗಿದ್ದಾರೆ.
ಆದಿಪುರುಷ್ ಸಿನಿಮಾ ಆರಂಭವಾದಗಿನಿಂದಲೂ ಇವರಿಬ್ಬರು ಡೇಟಿಂಗ್ ವಿಚಾರ ಕೇಳಿ ಬರುತ್ತಲೇ ಇದೆ. ಆದರೆ ಇಬ್ಬರು ಡೇಟ್ ಮಾಡ್ತಿರೋದು ಹೌದಾ, ಅಥವಾ ಮದ್ವೆಯಾಗ್ತಾರಾ ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
Kriti Sanon and Prabhas to get Engaged Next week Film Critic Umair Sandhu.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm